ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ಕ್ಷೇತ್ರದಲ್ಲಿ ವರ್ಷಾವಧಿ ಷಷ್ಠಿ ಮಹೋತ್ಸವವು ಇದೇ ಬರುವ ನವಂಬರ್ 29 ಮತ್ತು 30 ಮಂಗಳವಾರ ಮತ್ತು ಬುಧವಾರಗಳಂದು ( ವೃಶ್ಚಿಕ ಮಾಸ 13 ಮತ್ತು 14 ) ಕ್ಷೇತ್ರ ತಂತ್ರಿಗಳಾದ ಅರವತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.
![](https://yakshadeepa.com/wp-content/uploads/2022/10/IMG-20221018-WA0043-1024x306.jpg)
ಆ ಪ್ರಯುಕ್ತ ಭಕ್ತಾಭಿಮಾನಿಗಳು ಆ ದಿನಗಳಲ್ಲಿ ಕ್ಷೇತ್ರ ಸಂದರ್ಶಿಸಿ ಶ್ರೀ ದೇವರ ಶ್ರೀ ಮುಡಿ ಗಂಧಪ್ರಸಾದಗಳನ್ನು ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮ ವಿವರ
——————–
28.11.2022 – ಸಂಜೆ 7 ರಿಂದ
ವಾಸ್ತು ಬಲಿ, ರಕ್ಷೋಘ್ನ, ಅತ್ತಾಳ ಪೂಜೆ
29.11.2022 – ಬೆಳಗ್ಗೆ 6 ರಿಂದ
ಅಭಿಷೇಕ ಪೂಜೆ, ಉಷಪೂಜೆ, ಗಣಹೋಮ, ತುಲಾಭಾರ ಸೇವೆ, ಮಧ್ಯಾಹ್ನ ಪೂಜೆ, ಪ್ರಸಾದ ಭೋಜನ.
29.11.2022 – ಸಂಜೆ 06.45 – ಮೂಡುಮನೆ ಬಳ್ಳುಳ್ಳಾಯ ತರವಾಡು ಮನೆಯಿಂದ ಭಂಡಾರ ಆಗಮನ.
ಸಂಜೆ 06.30 ದೀಪಾರಾಧನೆ.
ರಾತ್ರೆ 07.00 ತೊಡಂಗಲ್
ರಾತ್ರೆ 07.30 ರಾತ್ರೆ ಪೂಜೆ
ರಾತ್ರೆ 07.45 – ದೇವರ ಬಲಿ ಹೊರಡುವುದು, ಶ್ರೀ ಭೂತಬಲಿ.
ರಾತ್ರೆ 08.45 – ಕೋಟೂರು ಕಟ್ಟೆ ಸವಾರಿ.
ರಾತ್ರೆ 08.50 ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮಲ್ಲ, ಮುಳಿಯಾರು – ಇವರಿಂದ ಯಕ್ಷಗಾನ ಬಯಲಾಟ.
ರಾತ್ರೆ 10.30 ಕ್ಕೆ – ಶ್ರೀ ದೇವರ ಕೋಟೂರು ಕಟ್ಟೆ ಸವಾರಿ ಹಿಂತಿರುಗುವುದು.
ಕಟ್ಟೆ ಪೂಜೆ, ರಾಜಾಂಗಣದಲ್ಲಿ ನೃತ್ಯ ಸೇವೆ,
30.11.2022 ಬುಧವಾರ – ಬೆಳಗ್ಗೆ ಅಭಿಷೇಕ ಪೂಜೆ, ಉಷಪೂಜೆ,
ಬೆಳಗ್ಗೆ 10.00 ಕ್ಕೆ – ಶಿವೇಲಿ, ರಾಜಾಂಗಣದಲ್ಲಿ ದರ್ಶನಬಲಿ, ಬಟ್ಟಲು ಕಾಣಿಕೆ, ಮಧ್ಯಾಹ್ನ ಪೂಜೆ, ಮಂತ್ರಾಕ್ಷತೆ,
ಮಧ್ಯಾಹ್ನ 01.00 ರಿಂದ – ಶ್ರೀ ವಿಷ್ಣುಮುರ್ತಿ ದೈವದ ಕೋಲ
ಸಂಜೆ – 06.30 – ದೀಪಾರಾಧನೆ.
ರಾತ್ರೆ – 07.30 – ಶ್ರೀರಂಗಪೂಜೆ
![](https://yakshadeepa.com/wp-content/uploads/2022/10/IMG-20221018-WA0051.jpg)
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು
- ಸತ್ಸಂಗದ ಕೊನೆಗೆ ನಿರ್ಗಮನ ವೇಳೆಯಲ್ಲಿ ಕಾಲ್ತುಳಿತದಲ್ಲಿ 116 ಮಂದಿ ಸಾವು – ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದ ಭೀಕರ ಘಟನೆ