

ಉಡುಪಿ :ಯಕ್ಷಗಾನ ಆಟ-ಕೂಟಗಳಲ್ಲಿ ಕಳೆದ 6 ದಶಕಗಳಿಂದ ಮೇರುಕಲಾವಿದರಾಗಿ ಮೆರೆದ, ಶಾಸಕರಾಗಿ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಕಲೆ ಮತ್ತು ಸಮಾಜಕ್ಕೆ ವಿಶೇಷ ಕೊಡುಗೆ ನೀಡಿದ ಕುಂಬ್ಳೆ ಸುಂದರ ರಾವ್ ಅವರು
ದಿನಾಂಕ 30-11-2022ರಂದು ನಿಧನ ಹೊಂದಿದ್ದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಇವರ ಸದ್ಗತಿಗಾಗಿ ಪ್ರಾರ್ಥಿಸಿ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ನಿಮಿತ್ತ ನಾಳೆ (01-12-2022, ಗುರುವಾರ) ಸಂಜೆ 5.30ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂತಾಪ ಸಭೆಯನ್ನು ಆಯೋಜಿಸಲಾಗಿದೆ. ಅವರ ಅಭಿಮಾನಿಗಳು ಪಾಲ್ಗೊಳ್ಳಬೇಕಾಗಿ ಯಕ್ಷಗಾನ ಕಲಾರಂಗ ವಿನಂತಿಸಿಕೊಂಡಿದೆ.
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH