Sunday, September 22, 2024
Homeಸುದ್ದಿಇಂದಿನಿಂದ ಪುತ್ತೂರಿನಲ್ಲಿ ಯಕ್ಷೋತ್ಸವ - ಹನುಮಗಿರಿ ಮೇಳದವರಿಂದ ಐದು ದಿನಗಳಲ್ಲಿ ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ,...

ಇಂದಿನಿಂದ ಪುತ್ತೂರಿನಲ್ಲಿ ಯಕ್ಷೋತ್ಸವ – ಹನುಮಗಿರಿ ಮೇಳದವರಿಂದ ಐದು ದಿನಗಳಲ್ಲಿ ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ

ಇಂದಿನಿಂದ ಪುತ್ತೂರಿನಲ್ಲಿ ಯಕ್ಷೋತ್ಸವ ನಡೆಯಲಿದೆ. ಹನುಮಗಿರಿ ಮೇಳದವರಿಂದ ನಿರಂತರ ಐದು ದಿನಗಳ ಯಕ್ಷಗಾನ ಕಾರ್ಯಕ್ರಮ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ – ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ 

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ (ಹನುಮಗಿರಿ ಮೇಳ) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ನಿರಂತರ ಐದು ದಿನಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಈ ಕಾರ್ಯಕ್ರಮ ಈ ತಿಂಗಳ ಐದರಿಂದ ಅಂದರೆ ದಿನಾಂಕ 05.12.2022 ಸೋಮವಾರದಿಂದ ಆರಂಭಗೊಂಡು ದಿನಾಂಕ 09.12.2022ರ ಶುಕ್ರವಾರದ ವರೆಗೆ ನಡೆಯಲಿದೆ. ಯಕ್ಷಗಾನ ಪ್ರದರ್ಶನ 6 ಘಂಟೆಗೆ ಆರಂಭವಾಗಲಿದೆ.

ಈ ಐದು ದಿನಗಳಲ್ಲಿ ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ ಎಂಬ ಪ್ರಸಂಗಗಳನ್ನು ಆಡಿ ತೋರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. 

ಹೆಚ್ಚಿನ ವಿವರಗಳಿಗೆ ಕರಪತ್ರವನ್ನು ನೋಡಿ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments