ದಿನಾಂಕ: 18-12-2022ರಂದು ಮಧ್ಯಾಹ್ನ 3.00ಕ್ಕೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೌಕೂರು ಕುಂದಾಪುರ ಇಲ್ಲಿ ಬಣ್ಣದ ಸಕ್ಕಟ್ಟು ಮತ್ತು ರಾಜಋಷಿ ರವೀಂದ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಕ್ಷದೇಗುಲ ಬೆಂಗಳೂರು ತಂಡದವರಿದ “ಸೈಂಧವ ವಧೆ” ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಪ್ರಸಂಗದ ನೆಡೆ, ಹಿಮ್ಮೇಳ, ವೇಷಭೂಷಣ, ಮುಖವರ್ಣಿಕೆ, ಕಟ್ಟುಮೀಸೆ ಹೀಗೆ ಆದಷ್ಟು ಪರಂಪರೆಯ ಹತ್ತಿರ ಕೊಂಡೊಯ್ಯುವ ನಿಟ್ಟಿನಲ್ಲಿ ನಿರ್ದೇಶನ ಕೆ. ಮೋಹನ್, ಕೋಟ ಸುದರ್ಶನ ಉರಾಳರ ಸಂಯೋಜನೆಯಲ್ಲಿ ಕಲಾವಿದರಾಗಿ-ವಿದ್ವಾಂಸರಾದ ಸುಜಯೀಂದ್ರ ಹಂದೆ ಎಚ್, ಚಂದ್ರಕಾಂತ್ ಮೂಡುಬೆಳ್ಳೆ ಸುಧೀರ್ ಭಟ್,
ರಾಘವೇಂದ್ರ ಹೆಗಡೆ, ಮಂಜುನಾಥ ನಾವಡ, ಸುದೀಪ್ ಉರಾಳ, ತಮ್ಮಣ್ಣ ಗಾಂವ್ಕರ್, ಆದಿತ್ಯ ಹೆಗಡೆ, ಸ್ಪೂರ್ತಿ ಭಟ್, ಅಶೋಕ ಆಚಾರ್ಯ ಸಾಬ್ರಕಟ್ಟೆ, ರಮೇಶ್ ಶೃಂಗೇರಿ, ರಾಘವೇಂದ್ರ ತುಂಗ, ಸುಹಾಸ್ ಕರಬ, ನರಸಿಂಹ ತುಂಗ, ಸ್ಕಂದ ಉರಾಳ, ರಾಜು ಪೂಜಾರಿ ಇನ್ನಿತರರು ಭಾಗವಹಿಸಲಿದ್ದಾರೆಂದು ಸುದ್ಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಕೋಟ ಸುದರ್ಶನ ಉರಾಳ
ಮೊ. 9448547237
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ

