ಇಂದು ದಿನಾಂಕ 20-12-2022 ಮಂಗಳವಾರ, ಸಮಯ ರಾತ್ರಿ 8.30ಕ್ಕೆ ಯಕ್ಷ ಕಲಾ ಅಕಾಡೆಮಿ(ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಯಕ್ಷಗಾನ ಪ್ರಸಂಗ ರಾವಣ ವಧೆ ನಡೆಯಲಿದೆ. ಸ್ಥಳ -ವಿದ್ಯಾಪೀಠ, ಬೆಂಗಳೂರು.
ದಿನಾಂಕ 21-12-2022 ನಾಳೆ ಬುಧವಾರ ಸಮಯ ಸಂಜೆ 6ಕ್ಕೆ ಜಯರಾಮ ಸೇವಾ ಮಂಡಳಿ, ಜಯನಗರ, ಬೆಂಗಳೂರು ಇಲ್ಲಿ ಯಕ್ಷ ಕಲಾ ಅಕಾಡೆಮಿ(ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಯಕ್ಷಗಾನ ಪ್ರಸಂಗ ಜಾಂಬವತಿ ಕಲ್ಯಾಣ ನಡೆಯಲಿದೆ.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ