ದಿನಾಂಕ 04.01.2023ರಿಂದ 10.01.2023ರ ವರೆಗೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇವರು, ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಇವರ ಸಹಯೋಗದೊಂದಿಗೆ ಆಯೋಜಿಸಿದ ತಾಳಮದ್ದಳೆ ಸಪ್ತಾಹ ಬಿ.ಸಿ ರೋಡಿನಲ್ಲಿ ನಡೆಯಲಿದೆ.
ಬಿ.ಸಿ. ರೋಡಿನ ರಂಗೋಲಿ ಸಭಾಂಗಣದಲ್ಲಿ ಪ್ರತಿದಿನದ ಸಂಜೆ ಘಂಟೆ 5ರಿಂದ 8 ಘಂಟೆಯವರೆಗೆ ಈ ತಾಳಮದ್ದಳೆ ಪ್ರದರ್ಶನ ನಡೆಯಲಿದೆ.
ಪ್ರತಿದಿನವೂ ತಾಳಮದ್ದಳೆ ಕೂಟದ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
ಕಲಾವಿದರ ಮತ್ತು ಕಾರ್ಯಕ್ರಮದ ವಿವರಗಳಿಗೆ ಮೇಲಿನ ಕರಪತ್ರದ ಚಿತ್ರವನ್ನು ನೋಡಿ.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ