
ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಪ್ರಥಮ ಸಮಗ್ರ ಯಕ್ಷಗಾನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಎಮ್.ಪ್ರಭಾಕರ ಜೋಶಿಯವರ ಮನೆಗೆ ಸಮ್ಮೇಳನದ ಕಾರ್ಯಾಧ್ಯಕ್ಷರಾದ ಡಾ.ಜಿ. ಎಲ್. ಹೆಗಡೆಯವರು ಭೇಟಿ ನೀಡಿ
ಡಾ. ಎಮ್.ಪ್ರಭಾಕರ ಜೋಶಿ ಮತ್ತು ಶ್ರೀಮತಿ ಸುಚೇತಾ ಜೋಶಿಯವರನ್ನು ಅಭಿನಂದಿಸಿ, ಸುಮಾರು ಒಂದು ಗಂಟೆಗಳ ಕಾಲ ಅವರೊಂದಿಗಿದ್ದು ಎರಡು ದಿನದ ಸಮ್ಮೇಳನದ ರೂಪುರೇಷೆ ಮತ್ತು ಈವರೆಗೆ ಆದ ಬೆಳವಣಿಗೆಯನ್ನು ತಿಳಿಸಿ, ಸುದೀರ್ಘ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸಮ್ಮೇಳನದ ಸಹ ಸಂಚಾಲಕರಾದ ಮುರಲಿ ಕಡೆಕಾರ್, ನವನೀತ್ ಶೆಟ್ಟಿ ಕದ್ರಿ ಮತ್ತು ನಾರಾಯಣ ಎಮ್. ಹೆಗಡೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ.ಸುನಿಲ್ ಕುಮಾರ್ ಅವರು ದೂರವಾಣಿಯ ಮೂಲಕ ಡಾ.ಜೋಶಿಯವರನ್ನು ಆಹ್ವಾನಿಸಿ ಅಭಿನಂದಿಸಿದರು.
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ

