ನಾಳೆ ದಿನಾಂಕ 07.02.2023, ಮಂಗಳವಾರದಿಂದ ರಾಮಾಯಣದ ವಿವಿಧ ಪ್ರಸಂಗಗಳ ತಾಳಮದ್ದಳೆ ಸಪ್ತಾಹ ನಡೆಯಲಿದೆ.
ಅಶ್ವತ್ಥಪುರದ ಶ್ರೀ ಬಹ್ಮಾನಂದ ಸದನದಲ್ಲಿ ನಾಳೆಯಿಂದ ( 07.02.2023) ಏಳು ದಿನಗಳ ಕಾಲ ಪ್ರತಿದಿನ ಸಂಜೆ 4.45 ಘಂಟೆಗೆ ತಾಳಮದ್ದಳೆ ಆರಂಭವಾಗಲಿದೆ.
ರಾಮಾಯಣದ ವಿವಿಧ ಪ್ರಸಂಗಗಳಾದ ಯಜ್ಞ ಸಂರಕ್ಷಣೆ-ಅಹಲ್ಯೋದ್ಧಾರ-ಸೀತಾಕಲ್ಯಾಣ, ವನಗಮನ-ಪಾದುಕಾಪ್ರದಾನ, ಮಾರೀಚನೀತಿ-ಸೀತಾಪಹಾರ, ರಾಮದರ್ಶನ-ಸುಗ್ರೀವಸಖ್ಯ, ವಾಲಿಮೋಕ್ಷ-ಚೂಡಾಮಣಿ-ವಿಭೀಷಣ ಪ್ರಪತ್ತಿ, ಕುಂಭಕರ್ಣ-ಅತಿಕಾಯ-ಇಂದ್ರಜಿತು-ರಾವಣವಧೆ, ಅಗ್ನಿಪರೀಕ್ಷೆ-ರಾಮೇಶ್ವರ ಕ್ಷೇತ್ರ ಮಹಾತ್ಮೆ-ನಿಜಪಟ್ಟಾಭಿಷೇಕ ಎಂಬ ಕಥಾನಕಗಳು ತಾಳಮದ್ದಳೆ ರೂಪದಲ್ಲಿ ಪ್ರಸ್ತುತಿಯಾಗಲಿದೆ.
ಕಲಾವಿದರ ವಿವರಗಳಿಗೆ ಚಿತ್ರ ನೋಡಿ
- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದ ಶಿಕ್ಷಕ
- 50 ವರ್ಷಗಳ ನಂತರ ಮತ್ತೆ ಅವಾಂತರ ಸೃಷ್ಟಿಸಿದ ‘ಕೋಸಿ’ ನದಿ – ಉತ್ತರ ಬಿಹಾರ ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿ, ಮನೆ ಬಿಟ್ಟು ಹೋಗುತ್ತಿರುವ ಜನ
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ