ಸಂಪಾಜೆಯ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನವು ಪ್ರತಿವರ್ಷ ನಡೆಸಿಕೊಂಡು ಬರುತ್ತಿರುವ ಸಂಪಾಜೆ ಯಕ್ಷೋತ್ಸವ ಎಂದೇ ಖ್ಯಾತಿ ಪಡೆದಿರುವ ಸಂಪಾಜೆ ಕಲ್ಲುಗುಂಡಿ ಯಕ್ಷಗಾನ ಪ್ರದರ್ಶನವು ಇಂದು (11.03.2023) ಸಂಜೆ 4 ಘಂಟೆಯಿಂದ ಆರಂಭವಾಗಲಿದೆ.
ಪ್ರಸಂಗ ನಾಳೆ ಬೆಳಗ್ಗೆ ಏಳು ಘಂಟೆಯ ವರೆಗೆ ನಡೆಯಲಿದೆ.
ಬ್ರಹ್ಮೈಕ್ಯ ಎಡನೀರು ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯಸ್ಮೃತಿ ಮತ್ತು ಪ್ರಶಸ್ತಿ ಪ್ರದಾನದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.
ಕಾರ್ಯಕ್ರಮದ ಸಂಪೂರ್ಣ ವಿವರ ಮೇಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

