ಮೇಳಗಳ ಇಂದಿನ (17.03.2023) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಗರ್ತಿಕೆರೆ ಅಮೃತ ಪದವಿಪೂರ್ವ ಕಾಲೇಜಿನ ಸಮೀಪ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ
ಕಟೀಲು ಒಂದನೇ ಮೇಳ == ಶ್ರೀ ಕಟೀಲು ಕ್ಷೇತ್ರ ಸರಸ್ವತಿ ಸದನ
ಕಟೀಲು ಎರಡನೇ ಮೇಳ == ದೇವತಾ ಭಜನಾ ಮಂದಿರ, ದೇವಗಿರಿ ತಿಂಗಳಾಡಿ ಪುತ್ತೂರು
ಕಟೀಲು ಮೂರನೇ ಮೇಳ== ನಂದಿನಿ ಕಟ್ಟೆ ಬಳಿ, ಕಟೀಲು ಮಲ್ಲಿಗೆ ಅಂಗಡಿ ನಡುಗೋಡು
ಕಟೀಲು ನಾಲ್ಕನೇ ಮೇಳ == ಸುಜ್ಯೋತಿ’ ತಾಳಿಪಾಡಿ ಬೀಡುವಿನ ಬಳಿ
ಕಟೀಲು ಐದನೇ ಮೇಳ == ಕೈಯೂರು ಕೆರೆಮನೆ ದೇಲಂತಬೆಟ್ಟು
ಕಟೀಲು ಆರನೇ ಮೇಳ == ಶ್ರೀ ಕಟೀಲು ಕ್ಷೇತ್ರ , ಮಹಾಲಕ್ಷ್ಮಿ ಸದನ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

