ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ರಥಬೀದಿ ಮಂಗಳೂರು ಯುಗಾದಿ ಮಹೋತ್ಸವದ ಮೂರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶ್ರೀಕಾಳಿಕಾಂಬಾ ರಂಗಮಂಟಪದಲ್ಲಿ ದಿನಾಂಕ 24.3.2023 ರಂದು ಶ್ರೀ ಕಾಳಿಕಾಂಬ ವಿನಾಯಕ ಯಕ್ಷಗಾನ ಸಂಘ ಮಂಗಳೂರು ಪ್ರಾಯೋಜಕತ್ವದಲ್ಲಿ ಭೀಷ್ಮ ವಿಜಯ ತಾಳಮದ್ದಳೆ ಜರಗಿತು.
ಭಾಗವತರಾಗಿ ಕುಮಾರಿ ಶ್ರೇಯಾ ಅಲಂಕಾರು, ಕುಮಾರಿ ಪ್ರಜ್ಞಾ ಉಪ್ಪಿನಂಗಡಿ ಹಿಮ್ಮೇಳದಲ್ಲಿ ಕು.ಶ್ರಾವ್ಯ ತಳಕಲ ಮತ್ತು ಕು.ಅತಿಶಯ ರಾವ್ ಮತ್ತು ಅರ್ಥದಾರಿಗಳಾಗಿ ಮಾಣಿ ಸತೀಶ್ ಆಚಾರ್ಯ (ಭೀಷ್ಮ) ದಿವಾಕರ ಆಚಾರ್ಯ ಗೇರುಕಟ್ಟೆ (ಪರಶುರಾಮ) ಶ್ರೀಮತಿ ಹರ್ಷಿತಾ,ಉಪನ್ಯಾಸಕಿ ಪುತ್ತೂರು(ಆಕೃತವ್ರಣ) ಭಾಗವಹಿಸಿದ್ದರು.
ಸಮಿತಿಯ ಸಹ ಸಂಚಾಲಕರಾದ ಶಾಮ್ ಆಚಾರ್ಯ ಸ್ವಾಗತಿಸಿ ಸಂಚಾಲಕರಾದ ಟಿ. ಜಯಕರ ಆಚಾರ್ಯ ಧನ್ಯವಾದ ಅರ್ಪಿಸಿದರು.
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
