ಬಪ್ಪನಾಡು ಮೇಳ ಹಾಗೂ ಪಾವಂಜೆ ಮೇಳದ ಕಲಾವಿದ ರಾಜೇಂದ್ರ ಕೃಷ್ಣ ಪಂಜಿಗದ್ದೆ ಅವರ ಸಂಯೋಜನೆಯಲ್ಲಿ ಬಪ್ಪನಾಡು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ಮಂಗಳೂರು ಕದ್ರಿ ಮೈದಾನದಲ್ಲಿ ಏಪ್ರಿಲ್ 9 ಕ್ಕೆ ಅಗರಿ ಶ್ರೀನಿವಾಸ ಭಾಗವತರು ವಿರಚಿತ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಪ್ರಸಂಗದ ರಾತ್ರಿ ಘಂಟೆ 9ರಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
