Friday, September 20, 2024
Homeಸುದ್ದಿಚಿತ್ರಸೇನ ಕಾಳಗ, ದುಶ್ಶಾಸನ ವಧೆ, ರಕ್ತರಾತ್ರಿ ಯಕ್ಷಗಾನ ಬಯಲಾಟ 

ಚಿತ್ರಸೇನ ಕಾಳಗ, ದುಶ್ಶಾಸನ ವಧೆ, ರಕ್ತರಾತ್ರಿ ಯಕ್ಷಗಾನ ಬಯಲಾಟ 

ಕಟೀಲು ಶ್ರೀದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಕಲಾಮಂಡಳಿಯವರಿಂದ 28ನೇ ವರ್ಷದ ಸೇವಾ ಬಯಲಾಟವಾಗಿ “ಚಿತ್ರಸೇನ ಕಾಳಗ, ದುಶ್ಶಾಸನ ವಧೆ, ರಕ್ತರಾತ್ರಿ” ಯಕ್ಷಗಾನ ಬಯಲಾಟ ತಾ.15.04.2023ನೇ ಶನಿವಾರ ಸಂಜೆ ಗಂಟೆ 6.00ಕ್ಕೆ  ಕನ್ಯಾನದ ಸರಸ್ವತೀ ವಿದ್ಯಾಲಯದ ವಠಾರದಲ್ಲಿ ನಡೆಯಲಿದೆ. 

ಈ ಸಂದರ್ಭದಲ್ಲಿ ಸಂಜೆ 5.30ಗಂಟೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. 

ಶ್ರೀಗಳಾದ –  ಜಿನ್ನಪ್ಪ ನಾಯ್ಕ ಪೆರ್ನೆಮೊಗರು (ಮಾಜಿ ಯೋಧ), ದೇವಸ್ಯ ಕುಂಙ್ಙಣ್ಣಶೆಟ್ಟಿ (ದೈವಪಾತ್ರಿ), ಗಂಗಯ್ಯ ನಲಿಕೆ ಮರ್ತನಾಡಿ (ದೈವನರ್ತಕ), ಎಂ.ಟಿ.ಎಸ್. ಕುಲಾಲ್ (ಯಕ್ಷಗಾನ ಹಾಗೂ ಚಲನಚಿತ್ರ ನಟ) ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವಿವರಗಳಿಗೆ ಮೇಲಿನ ವೀಡಿಯೊವನ್ನು ನೋಡಿ  

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments