ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ಮಂಗಳೂರಿನ ನೆಡ್ಲೆ ನರಸಿಂಹ ಭಟ್ಟ ಪ್ರತಿಷ್ಠಾನದ ಸಹಯೋಗದೊಂದಿಗೆ ಮುಂಬಯಿಯಲ್ಲಿ ಮೂರುದಿನಗಳ ತಾಳಮದ್ದಳೆ ಸರಣಿಯನ್ನು ಆಯೋಜಿಸಿದೆ.

ಈ ಮೂರುದಿನಗಳಲ್ಲಿ ಕೃಷ್ಣ ಸಂಧಾನ, ವಾಲಿ ವಧೆ, ಮಾಗಧ ವಧೆ ಎಂಬ ಪ್ರಸಂಗಗಳ ತಾಳಮದ್ದಳೆ ಕೂಟ ಮುಂಬಯಿಯ ವಿವಿಧ ಸ್ಥಳಗಳಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟೆಯವರಿಗೆ ‘ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಂಘಟಕರು ಮುಂಬಯಿಯ ಕಲಾಭಿಮಾನಿಗಳನ್ನು ಕಾರ್ಯಕ್ರಮಕ್ಕೆ ಆದರದಿಂದ ಸ್ವಾಗತಿಸಿದ್ದಾರೆ.
ಕಾರ್ಯಕ್ರಮದ ಸಂಪೂರ್ಣ ವಿವರಗಳಿಗೆ ಮೇಲಿನ ಕರಪತ್ರದ ಚಿತ್ರವನ್ನು ನೋಡಿ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
