ಕೇಳಿದಷ್ಟು ವರದಕ್ಷಿಣೆ ನೀಡದ ಕಾರಣ ಸೊಸೆಯನ್ನು ಮನೆ ಬಿಟ್ಟು ಹೋಗುವಂತೆ ಹೇಳಿ ವ್ಯಕ್ತಿಯೊಬ್ಬ ದೊಣ್ಣೆಯಿಂದ ಥಳಿಸಿದ ಘಟನೆ ನಡೆದಿದೆ.
ಪರಶುವಕ್ಕಲ್ನ ಕಿಳಕ್ಕೆ ಪುತ್ತನ್ ವೇದಿಕೆಯ ಸ್ಟೀಫನ್ ಎಂಬುವರ ಪತ್ನಿ ಎ.ಎಲ್.ಪ್ರೇಮಲತಾ (42) ಅವರಿಗೆ ಮಾವ ರಾಮಚಂದ್ರನ್ (68) ಥಳಿಸಿದ್ದಾರೆ.
ಪ್ರೇಮಲತಾ ಅವರ 14 ವರ್ಷದ ಕಿರಿಯ ಮಗ ತನ್ನ ಮೊಬೈಲ್ನಲ್ಲಿ ಸೆರೆಹಿಡಿದ ದೃಶ್ಯಾವಳಿಯಿಂದ ಈ ಘಟನೆ ಹೊರಬಿದ್ದಿದೆ. ದೃಶ್ಯಗಳ ಸಮೇತ ಪ್ರೇಮಲತಾ ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ರಾಮಚಂದ್ರನನ್ನು ವಶಕ್ಕೆ ಪಡೆದಿದ್ದಾರೆ.
ದೃಶ್ಯಗಳಲ್ಲಿ ಪ್ರೇಮಲತಾ ಅವರ ಮುಖಕ್ಕೆ ಪದೇ ಪದೇ ಕಪಾಳಮೋಕ್ಷ ಮಾಡಿದ್ದು, ರಾಮಚಂದ್ರನ್ ದೊಣ್ಣೆಯಿಂದ ಥಳಿಸಿದ್ದಾರೆ.
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!