ಕಟೀಲು ಶ್ರೀದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಕಲಾಮಂಡಳಿಯವರಿಂದ 28ನೇ ವರ್ಷದ ಸೇವಾ ಬಯಲಾಟವಾಗಿ “ಚಿತ್ರಸೇನ ಕಾಳಗ, ದುಶ್ಶಾಸನ ವಧೆ, ರಕ್ತರಾತ್ರಿ” ಯಕ್ಷಗಾನ ಬಯಲಾಟ ಇಂದು, ತಾ.15.04.2023ನೇ ಶನಿವಾರ ಸಂಜೆ ಗಂಟೆ 6.00ಕ್ಕೆ ಕನ್ಯಾನದ ಸರಸ್ವತೀ ವಿದ್ಯಾಲಯದ ವಠಾರದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಸಂಜೆ 5.30ಗಂಟೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಶ್ರೀಗಳಾದ – ಜಿನ್ನಪ್ಪ ನಾಯ್ಕ ಪೆರ್ನೆಮೊಗರು (ಮಾಜಿ ಯೋಧ), ದೇವಸ್ಯ ಕುಂಙ್ಙಣ್ಣಶೆಟ್ಟಿ (ದೈವಪಾತ್ರಿ), ಗಂಗಯ್ಯ ನಲಿಕೆ ಮರ್ತನಾಡಿ (ದೈವನರ್ತಕ), ಎಂ.ಟಿ.ಎಸ್. ಕುಲಾಲ್ (ಯಕ್ಷಗಾನ ಹಾಗೂ ಚಲನಚಿತ್ರ ನಟ) ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವಿವರಗಳಿಗೆ ಮೇಲಿನ ವೀಡಿಯೊವನ್ನು ನೋಡಿ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!