ಇಂದು ಆದಿತ್ಯವಾರ, ದಿನಾಂಕ 16.04.2023ರಂದು ಸಂಜೆ ಘಂಟೆ 5.45ರಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ‘ಭಾರತ ರತ್ನ, ಗಿರಿಜಾ ಕಲ್ಯಾಣ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.


ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ನಡೆಯಲಿರುವ ಈ ಪ್ರದರ್ಶನವು ಸಂಜೆ ಘಂಟೆ 5.45ಕ್ಕೆ ಆರಂಭವಾಗಲಿದ್ದು ರಾತ್ರಿ ಘಂಟೆ 12.30ರ ತನಕ ನಡೆಯಲಿದೆ.
ಸಂಜೆ ಘಂಟೆ 5.45ಕ್ಕೆ ಚೌಕಿ ಪೂಜೆ ನೆರವೇರಲಿದೆ. ರಾತ್ರಿ ಘಂಟೆ 7.30ಕ್ಕೆ ಅನ್ನಸಂತರ್ಪಣೆ ಆರಂಭವಾಗಲಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಕಲಾಭಿಮಾನಿಗಳನ್ನು ಯಕ್ಷಗಾನದ ಸೇವಾಕರ್ತರು ಆದರದಿಂದ ಆಮಂತ್ರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮೇಲಿನ ಕರಪತ್ರದ ಚಿತ್ರವನ್ನು ಗಮನಿಸಿ.
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು

