ತೆಂಕುತಿಟ್ಟಿನ ಹಿರಿಯ ಚಂಡೆ-ಮದ್ದಲೆವಾದಕರಾದ ಮಿಜಾರು ರಾಮಕೃಷ್ಣ ಶೆಟ್ಟಿಗಾರ್ (76 ವರ್ಷ) 21-05-2023ರಂದು ಅಶ್ವತ್ಥಪುರದ ಮಿಜಾರಿನಲ್ಲಿ ನಿಧನರಾದರು.

ಕೂಡ್ಲು, ಮಂಗಳಾದೇವಿ, ಉಳ್ಳಾಲ ಭಗವತಿ ಮತ್ತು 25 ವರ್ಷಕ್ಕೂ ಮೇಲ್ಪಟ್ಟು ಕಟೀಲು ಮೇಳಗಳಲ್ಲಿ ಹೆಚ್ಚಿನ ಪ್ರಸಿದ್ಧ ಭಾಗವತರಿಗೆ ಚಂಡೆ-ಮದ್ದಲೆ ವಾದಕರಾಗಿ ಕಲಾಸೇವೆಗೈದಿದ್ದರು.

ಪೂರ್ವರಂಗದ ಹಾಡುಗಳನ್ನು ಹಾಡುವಕ್ರಮವನ್ನು ತಿಳಿದಿದ್ದರು. 2020ರಲ್ಲಿ ಇವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು.
ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.
ಇವರ ಅಗಲಿಕೆಗೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗ0ಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

