ಸರಕಾರಿ ಪ್ರೌಢ ಶಾಲೆ ನುಕ್ಕೂರು ಯಕ್ಷಗಾನ ತರಬೇತಿ ಉದ್ಘಾಟನೆ.
ಸರಕಾರಿ ಪ್ರೌಢಶಾಲೆ ನುಕ್ಕೂರು ಇಲ್ಲಿ ದಿನಾಂಕ 11.07.2023ನೇ ಮಂಗಳವಾರದಂದು ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ಇದರ ಕಾರ್ಯದರ್ಶಿಯಾಗಿರುವ ಮುರಲಿ ಕಡೆಕಾರ್ ಇವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಮಾರಂಭದ ವೇದಿಕೆಯಲ್ಲಿ ಯಕ್ಷಶಿಕ್ಷಣ, ಟ್ರಸ್ಟ್ನ ಸದಸ್ಯರಾಗಿರುವ ಗಣೇಶ ಬ್ರಹ್ಮಾವರ, ಯಕ್ಷಗಾನದ ಗುರುಗಳಾದ ಮಹೇಶ್ ಮಂದಾರ್ತಿ. ಮುಖ್ಯ ಶಿಕ್ಷಕರಾಗಿರುವ ವಿಜಯ ಕುಮಾರ್ ಹಾಗೂ ಯಕ್ಷಗಾನ ತರಗತಿಯ ನೋಡಲ್ ಶಿಕ್ಷಕಿಯಾದ ಸಪ್ನಾ ಗಾಂವ್ಕರ್ ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಕರುಗಳಾದ ಸತೀಶ್ ಜಿ., ಪ್ರೀತಿ ಹಾಜರಿದ್ದರು. ಕಾರ್ಯಕ್ರಮವನ್ನು ಸುಜಾತ ಕುಮಾರಿ ನಿರ್ವಹಿಸಿದರೆ ಆಂಗ್ಲಭಾಷಾ ಶಿಕ್ಷಕರಾದ ರವಿ ನಾಯಕ್ ವಂದಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

