ಕಟೀಲು ಸರಸ್ವತಿ ಸದನದಲ್ಲಿ ಕೃಷ್ಣ ಸಂಧಾನ, ಸೈಂಧವ ವಧೆ, ದುಶ್ಶಾಸನ ವಧೆ, ಕರ್ಣ ಪರ್ವ ಯಕ್ಷಗಾನ, ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ಮಂಡೆಚ್ಚ ಪ್ರಶಸ್ತಿ ಪ್ರದಾನ ಮತ್ತು ಕುಬಣೂರು ಶ್ರೀಧರ ರಾವ್ ಸಂಸ್ಮರಣೆ ನಡೆಯಲಿದೆ.
ದಿನಾಂಕ 15.07.2023ನೇ ಶನಿವಾರ ಸಂಜೆ 4 ಘಂಟೆಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನದ ಖ್ಯಾತ ಮದ್ದಳೆಗಾರರಾದ ಶ್ರೀ ಪದ್ಯಾಣ ಶಂಕರನಾರಾಯಣ ಭಟ್ ಅವರಿಗೆ ಮಂಡೆಚ್ಚ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ನಂತರ ಕೀರ್ತಿಶೇಷ ಭಾಗವತರಾದ ದಿ| ಕುಬಣೂರು ಶ್ರೀಧರ ರಾವ್ ಅವರ ಸಂಸ್ಮರಣೆ ನಡೆಯಲಿದೆ.
ನಂತರ ಕೃಷ್ಣ ಸಂಧಾನ, ಸೈಂಧವ ವಧೆ, ದುಶ್ಶಾಸನ ವಧೆ, ಕರ್ಣ ಪರ್ವ ಯಕ್ಷಗಾನ ಪ್ರದರ್ಶನ ನಡೆಯಲಿದೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

