ಕಟೀಲು ಸರಸ್ವತಿ ಸದನದಲ್ಲಿ ಕೃಷ್ಣ ಸಂಧಾನ, ಸೈಂಧವ ವಧೆ, ದುಶ್ಶಾಸನ ವಧೆ, ಕರ್ಣ ಪರ್ವ ಯಕ್ಷಗಾನ, ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ಮಂಡೆಚ್ಚ ಪ್ರಶಸ್ತಿ ಪ್ರದಾನ ಮತ್ತು ಕುಬಣೂರು ಶ್ರೀಧರ ರಾವ್ ಸಂಸ್ಮರಣೆ ನಡೆಯಲಿದೆ.
ದಿನಾಂಕ 15.07.2023ನೇ ಶನಿವಾರ ಸಂಜೆ 4 ಘಂಟೆಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನದ ಖ್ಯಾತ ಮದ್ದಳೆಗಾರರಾದ ಶ್ರೀ ಪದ್ಯಾಣ ಶಂಕರನಾರಾಯಣ ಭಟ್ ಅವರಿಗೆ ಮಂಡೆಚ್ಚ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ನಂತರ ಕೀರ್ತಿಶೇಷ ಭಾಗವತರಾದ ದಿ| ಕುಬಣೂರು ಶ್ರೀಧರ ರಾವ್ ಅವರ ಸಂಸ್ಮರಣೆ ನಡೆಯಲಿದೆ.
ನಂತರ ಕೃಷ್ಣ ಸಂಧಾನ, ಸೈಂಧವ ವಧೆ, ದುಶ್ಶಾಸನ ವಧೆ, ಕರ್ಣ ಪರ್ವ ಯಕ್ಷಗಾನ ಪ್ರದರ್ಶನ ನಡೆಯಲಿದೆ.

- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
