20-07-2023 ರಂದು ಬ್ರಹ್ಮಾವರದ ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆಗೊಂಡಿತು.
ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಎಸ್. ವಿ. ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾದ್ಯಕ್ಷ ವಿ. ಜಿ. ಶೆಟ್ಟಿ ಯಕ್ಷಶಿಕ್ಷಣ ಯಶಸ್ವಿಯಾಗುವಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಬಹಳ ಮುಖ್ಯವಾದುದೆಂದು ಹೇಳಿದರು.
ಹಿರಿಯ ಶಿಕ್ಷಕಿ ಲಕ್ಷ್ಮಿಯವರು ಸ್ವಾಗತಿಸಿದರು. ಯಕ್ಷ ಗುರು ಮಂಜುನಾಥ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಕವಿತಾ ಧನ್ಯವಾದ ಸಮರ್ಪಿಸಿದರು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

