ಭರತಾಗಮನ ಮತ್ತು ಭೃಗು ಶಾಪ – ಯಕ್ಷಗಾನ ಪ್ರದರ್ಶನ
https://yakshadeepa.com/2023/08/04/bharatagamana/
ಯಕ್ಷದೀಪ ವಾಟ್ಸಾಪ್ ಗ್ರೂಪಿಗೆ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ 👇
https://chat.whatsapp.com/IRH7MXWIoNjLE0gBgDO63W
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸುಶ್ಮಿತಾ.ಟಿ.ರಾವ್
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವು ದಿನಾಂಕ 03-08-2023ರಂದು ನಡೆಯಿತು.
ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅದರಲ್ಲಿ 10ನೇ ತರಗತಿಯ ಸುಶ್ಮಿತಾ ಟಿ. ರಾವ್ (ಶ್ರೀ ತ್ರಿವಿಕ್ರಮ್ ರಾವ್ ಮತ್ತು ಶಾರದಾ.ಜಿ ದಂಪತಿ ಪುತ್ರಿ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು

