ಮಗಳಿಗೆ ಕಿರುಕುಳ ನೀಡಿದ್ದಕ್ಕೆ ಪ್ರಶ್ನಿಸಿದ್ದಕ್ಕೆ ಹಾವನ್ನು ಕೋಣೆಯೊಳಗೆ ಎಸೆದು ವ್ಯಕ್ತಿಯನ್ನು ಕೊಲ್ಲಲು ಯತ್ನಿಸಿದ ಯುವಕನ ಬಂಧನ
ತಿರುವನಂತಪುರ: ಹಾವು ಬಳಸಿ ವ್ಯಕ್ತಿಯೊಬ್ಬನನ್ನು ಕೊಲ್ಲಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಟ್ಟಕ್ಕಡದಲ್ಲಿ ನಡೆದ ಘಟನೆಯಲ್ಲಿ ಗುಂಡುರಾವ್ ಅಲಿಯಾಸ್ ಕಿಚ್ಚು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಅಂಬಲತಿಂಕಲ ಮೂಲದ ರಾಜು ಎಂಬಾತನನ್ನು ಕಿಚ್ಚು ಕೊಲೆಗೆ ಯತ್ನಿಸಿದ್ದ.
ಕಿಚ್ಚು ತನ್ನ ಮಗಳಿಗೆ ಕಿರುಕುಳ ನೀಡಿದ್ದಕ್ಕೆ ರಾಜು ಪ್ರಶ್ನಿಸಿದ್ದ. ಇದಕ್ಕೆ ಪ್ರತೀಕಾರವಾಗಿ ಕಿಚ್ಚು ರಾಜು ಕೊಲೆಗೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಹಾವನ್ನು ಕಿಟಕಿಯ ಮೂಲಕ ರಾಜು ಅವರ ಕೋಣೆಗೆ ಎಸೆದಿದ್ದಾರೆ.
ಆರೋಪಿ ಪೊಲೀಸರ ಬಳಿ ಅಪರಾಧ ಒಪ್ಪಿಕೊಂಡಿದ್ದಾನೆ. ತದನಂತರ ಅವನನ್ನು ಬಂಧಿಸಲಾಯಿತು.
- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದ ಶಿಕ್ಷಕ
- 50 ವರ್ಷಗಳ ನಂತರ ಮತ್ತೆ ಅವಾಂತರ ಸೃಷ್ಟಿಸಿದ ‘ಕೋಸಿ’ ನದಿ – ಉತ್ತರ ಬಿಹಾರ ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿ, ಮನೆ ಬಿಟ್ಟು ಹೋಗುತ್ತಿರುವ ಜನ
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ