ಕರ್ಣಾಟಕ ಬ್ಯಾಂಕ್ ನ ಮಾಜಿ ಯಂ.ಡಿ. ಕಲಾಪೋಷಕ ಶ್ರೀ ಪಿ. ಜಯರಾಮ ಭಟ್ ರವರ ಅಗಲುವಿಕೆ ತುಂಬಲಾರದ ನಷ್ಟ. ಎಂದು ಸಿರಿಬಾಗಿಲು ಪ್ರತಿಷ್ಠಾನ ತನ್ನ ಸಂತಾಪ ವ್ಯಕ್ತಪಡಿಸಿದೆ.
ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚು ಆರ್ಥಿಕ ಸಹಕಾರ ಬೇಂಕ್ ನಿಂದ ಕೊಡಿಸಿ ಯಕ್ಷಗಾನ ಹಾಗು ಇನ್ನುಳಿದ ಕಲೆ, ಸಾಹಿತ್ಯ ಹೆಚ್ಚು ಪ್ರದರ್ಶನ ಗೊಳ್ಳುವಲ್ಲಿ ಪ್ರಧಾನವಾಗಿದ್ದಾರೆ. ಸಿರಿಬಾಗಿಲು ಪ್ರತಿಷ್ಠಾನದ ಚಟುವಟಿಕೆ ಪ್ರೋತ್ಸಾಹಿಸಿದ ಉದಾರಿಗಳು. ಭಗವಂತ ಅವರ ಆತ್ಮಕ್ಕೆ ಸದ್ಘತಿ ಕರುಣಿಸಲಿ ಎಂದು ಸಿರಿಬಾಗಿಲು ಪ್ರತಿಷ್ಠಾನದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. .
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
