ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಂದು ಆಕ್ಸಿಲಿಯಮ್ ನಿವಾಸದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ಮತ್ತು ಸಿಹಿತಿಂಡಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಿರ್ವ ಆರೋಗ್ಯ ಮಾತಾ ಚರ್ಚಿನ ಮುಖ್ಯ ಧರ್ಮಗುರುಗಳು ಫಾ| ಲೆಸ್ಲಿ ಡಿಸೋಜ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಮೆಲ್ವಿನ್ ಅರಾನ್ನಾ, ಉದ್ಯಮಿ ಕೆ. ಶ್ರೀಧರ ಕಾಮತ್, ಕಾನ್ವೆಂಟಿನ ಮೇಲ್ವಿಚಾರಕಿ ಲೀಮಾ,
ಶಾಖಾ ವ್ಯವಸ್ಥಾಪಕರಾದ ಪ್ರಮೀಳಾ ಲೋಬೋ ಮತ್ತು ಕಾನ್ವೆಂಟಿನ ಧರ್ಮ ಭಗಿನಿಯರು ಹಾಗೂ ಶಾಖೆಯ ಸಿಬ್ಬಂದಿಗಳು ಹಾಜರಿದ್ದರು.

- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!
