Friday, September 20, 2024
Homeಸುದ್ದಿವಿದ್ಯಾರ್ಥಿಗಳಿಗೆ ಅಗತ್ಯ ವಸ್ತು ಮತ್ತು ಸಿಹಿತಿಂಡಿ ವಿತರಣೆ

ವಿದ್ಯಾರ್ಥಿಗಳಿಗೆ ಅಗತ್ಯ ವಸ್ತು ಮತ್ತು ಸಿಹಿತಿಂಡಿ ವಿತರಣೆ

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಂದು ಆಕ್ಸಿಲಿಯಮ್ ನಿವಾಸದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ಮತ್ತು ಸಿಹಿತಿಂಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿರ್ವ ಆರೋಗ್ಯ ಮಾತಾ ಚರ್ಚಿನ ಮುಖ್ಯ ಧರ್ಮಗುರುಗಳು ಫಾ| ಲೆಸ್ಲಿ ಡಿಸೋಜ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಮೆಲ್ವಿನ್ ಅರಾನ್ನಾ, ಉದ್ಯಮಿ ಕೆ. ಶ್ರೀಧರ ಕಾಮತ್, ಕಾನ್ವೆಂಟಿನ ಮೇಲ್ವಿಚಾರಕಿ ಲೀಮಾ,

ಶಾಖಾ ವ್ಯವಸ್ಥಾಪಕರಾದ ಪ್ರಮೀಳಾ ಲೋಬೋ ಮತ್ತು ಕಾನ್ವೆಂಟಿನ ಧರ್ಮ ಭಗಿನಿಯರು ಹಾಗೂ ಶಾಖೆಯ ಸಿಬ್ಬಂದಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments