ಇಂದು ದಿನಾಂಕ 27-08-2023 ಆದಿತ್ಯವಾರ ಅಡ್ಯನಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಕರ್ಣಪರ್ವ’ ಎಂಬ ತಾಳಮದ್ದಳೆ ಕೂಟ ನಡೆಯಲಿದೆ.
ಕಾರ್ಯಕ್ರಮ ಮಧ್ಯಾಹ್ನ 2.30 ಘಂಟೆಗೆ ಆರಂಭವಾಗಲಿದೆ.
ಕರ್ಣ ಪರ್ವ ತಾಳಮದ್ದಳೆಯಲ್ಲಿ ಪ್ರಸಿದ್ಧ ಕಲಾವಿದರ ದಂಡೇ ಇದೆ. ಜೋಷಿ, ಸುಣ್ಣಂಬಳ, ಉಜಿರೆ, ಬಳಂತಿಮೊಗರು, ದೇವಕಾನ ಇವರಿಂದ ಅಮೋಘ ವಾಗ್ವೈಖರಿಯ ಮಾತಿನ ಸಮರ ನಡೆಯಬಹುದು ಎಂಬುದು ತಾಳಮದ್ದಳೆ ಪ್ರಿಯ ಪ್ರೇಕ್ಷಕರ ನಿರೀಕ್ಷೆ.
ವಿವರಗಳಿಗೆ ಚಿತ್ರ ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

