Friday, September 20, 2024
Homeಸುದ್ದಿಇಂದು ಮಧ್ಯಾಹ್ನ ಅಮೋಘ ತಾಳಮದ್ದಳೆ: ಕರ್ಣ ಪರ್ವ - ಜೋಷಿ, ಸುಣ್ಣಂಬಳ, ಉಜಿರೆ, ಬಳಂತಿಮೊಗರು, ದೇವಕಾನ:...

ಇಂದು ಮಧ್ಯಾಹ್ನ ಅಮೋಘ ತಾಳಮದ್ದಳೆ: ಕರ್ಣ ಪರ್ವ – ಜೋಷಿ, ಸುಣ್ಣಂಬಳ, ಉಜಿರೆ, ಬಳಂತಿಮೊಗರು, ದೇವಕಾನ: ಮಾತಿನ ಸಮರದ ನಿರೀಕ್ಷೆಯಲ್ಲಿ ಪ್ರೇಕ್ಷಕರು

ಇಂದು ದಿನಾಂಕ 27-08-2023 ಆದಿತ್ಯವಾರ ಅಡ್ಯನಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಕರ್ಣಪರ್ವ’ ಎಂಬ ತಾಳಮದ್ದಳೆ ಕೂಟ ನಡೆಯಲಿದೆ.

ಕಾರ್ಯಕ್ರಮ ಮಧ್ಯಾಹ್ನ 2.30 ಘಂಟೆಗೆ ಆರಂಭವಾಗಲಿದೆ.

ಕರ್ಣ ಪರ್ವ ತಾಳಮದ್ದಳೆಯಲ್ಲಿ ಪ್ರಸಿದ್ಧ ಕಲಾವಿದರ ದಂಡೇ ಇದೆ. ಜೋಷಿ, ಸುಣ್ಣಂಬಳ, ಉಜಿರೆ, ಬಳಂತಿಮೊಗರು, ದೇವಕಾನ ಇವರಿಂದ ಅಮೋಘ ವಾಗ್ವೈಖರಿಯ ಮಾತಿನ ಸಮರ ನಡೆಯಬಹುದು ಎಂಬುದು ತಾಳಮದ್ದಳೆ ಪ್ರಿಯ ಪ್ರೇಕ್ಷಕರ ನಿರೀಕ್ಷೆ.

ವಿವರಗಳಿಗೆ ಚಿತ್ರ ನೋಡಿ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments