ಇಂದು ದಿನಾಂಕ 27-08-2023 ಆದಿತ್ಯವಾರ ಅಡ್ಯನಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಕರ್ಣಪರ್ವ’ ಎಂಬ ತಾಳಮದ್ದಳೆ ಕೂಟ ನಡೆಯಲಿದೆ.
ಕಾರ್ಯಕ್ರಮ ಮಧ್ಯಾಹ್ನ 2.30 ಘಂಟೆಗೆ ಆರಂಭವಾಗಲಿದೆ.
ಕರ್ಣ ಪರ್ವ ತಾಳಮದ್ದಳೆಯಲ್ಲಿ ಪ್ರಸಿದ್ಧ ಕಲಾವಿದರ ದಂಡೇ ಇದೆ. ಜೋಷಿ, ಸುಣ್ಣಂಬಳ, ಉಜಿರೆ, ಬಳಂತಿಮೊಗರು, ದೇವಕಾನ ಇವರಿಂದ ಅಮೋಘ ವಾಗ್ವೈಖರಿಯ ಮಾತಿನ ಸಮರ ನಡೆಯಬಹುದು ಎಂಬುದು ತಾಳಮದ್ದಳೆ ಪ್ರಿಯ ಪ್ರೇಕ್ಷಕರ ನಿರೀಕ್ಷೆ.
ವಿವರಗಳಿಗೆ ಚಿತ್ರ ನೋಡಿ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ