ಶ್ರೀಮದ್ ಎಡನೀರು ಮಠದಲ್ಲಿ ಸಿರಿ ಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯೋಜನೆಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ಪ್ರಯುಕ್ತ ವಿಶಿಷ್ಟರಂಗ ಸಂಯೋಜನೆಯಲ್ಲಿ ಚಕ್ರವ್ಯೂಹ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.
ಯಕ್ಷಗಾನೀಯ ಹಲವು ಚಟುವಟಿಕೆಗಳ ಕೇಂದ್ರ ಬಿಂದುವಾಗಿರುವ ಸಿರಿ ಬಾಗಿಲು ಪ್ರತಿಷ್ಠಾನದ ಈ ಅಪರೂಪದ ಕಾರ್ಯಕ್ರಮ ವು ಸೇರಿದ ಪ್ರೇಕ್ಷಕವನ್ನು ಸರಿ ಹಿಡಿದವು.
ಥಿಯೇಟರ್ ಯಕ್ಷ (ರಿ) ಸಂಸ್ಥೆ ಪೃಥ್ವಿರಾಜ್ ಕವತ್ತಾರ್ ನೇತೃತ್ವದಲ್ಲಿ ಈ ಪ್ರದರ್ಶನಕ್ಕೆ ನಿರ್ದೇಶಿಸಿದರು.
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು
- ತಂದೆ ಮತ್ತು ಆತನ 4 ಹೆಣ್ಣು ಮಕ್ಕಳು ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ