ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇದರ ಸಾಂಸ್ಕೃತಿಕ ಭವನದ ಲೋಕಾರ್ಪಣೆಯ ಕಾರ್ಯಕ್ರಮ ಡಿಸೆಂಬರ್ 26ರಂದು ಮಂಗಳೂರು ಮದ್ಯಾಹ್ನ ಜರಗಲಿದೆ.
ಪೂಜ್ಯ ಖಾವಂದರಾದ ರಾಜರ್ಷಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಾಂಸ್ಕೃತಿಕ ಭವನವನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ.
ಈ ಕಾರ್ಯಕ್ರಮದ ಪ್ರಯುಕ್ತ ಇಂದು ಜರಗಿದ ಪೂರ್ವಭಾವಿ ಸಭೆಯಲ್ಲಿ ಅನೇಕ ಗಣ್ಯರು ಬಂದು ಸಲಹೆ ಸೂಚನೆ ಇತ್ತರು. ಪ್ರಸ್ತುತ ಸಭೆಯಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.
ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಸಿರಿಬಾಗಿಲು ರಾಮಕೃಷ್ಣ ಮಯ್ಯರು ಎಲ್ಲರೂ ಕಾರ್ಯಕ್ರಮದ ಸಂದರ್ಭದಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು. ಊರ ಪರವೂರ ಗಣ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.



- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

