ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಳೆಯಿಂದ (ಡಿಸೆಂಬರ್ 25) ಸರ್ಪಸಂಸ್ಕಾರ ಸೇವೆ ಪುನರಾರಂಭವಾಗಲಿದೆ.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 10-12-2023ರಿಂದ ನಡೆಯುತ್ತಿದ್ದು ಅದು ಇಂದು 24-12-2023ರಂದು ಸಮಾಪ್ತಿಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಆ ದಿನಗಳಲ್ಲಿ ಸರ್ಪಸಂಸ್ಕಾರ ಸೇವೆ ನಡೆಯುವುದಿಲ್ಲ.
ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ದ್ವಾದಶಿಯ ದಿನವಾದ ಆದಿತ್ಯವಾರ 10-12-2023ರಿಂದ 24-12-2023ರ ದ್ವಾದಶಿಯ ವರೆಗೆ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಇಂದು ಜಾತ್ರಾ ಮಹೋತ್ಸವದ ಕೊನೆಯ ದಿನವಾಗಿದೆ.
ಆದುದರಿಂದ ನಾಳೆಯಿಂದ ಎಂದಿನಂತೆ ದೇವಸ್ಥಾನದ ಎಲ್ಲಾ ಸೇವೆಗಳನ್ನು ನಡೆಸುವ ಅವಕಾಶ ಭಕ್ತಾದಿಗಳಿಗೆ ಲಭ್ಯವಾಗಲಿವೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
