ಯಕ್ಷಗಾನ ಕಲಾವಿದನ ಕುಟುಂಬಕ್ಕೆ ನೆರವು.
ಮೂರು ದಶಕಗಳ ಕಾಲ ಬಡಗುತಿಟ್ಟು ಯಕ್ಷಗಾನದಲ್ಲಿ ವೇಷಧಾರಿಯಾಗಿ ಸೇವೆಸಲ್ಲಿಸಿ, ಇತ್ತೀಚೆಗೆ ನಿಧನರಾದ ಬಾಲಕೃಷ್ಣ ನಾಯಕ್ ಇವರ ಪತ್ನಿಗೆ ಸಾಂತ್ವನ ನಿಧಿಯಾಗಿ ಯಕ್ಷಗಾನ ಕಲಾರಂಗದ ವತಿಯಿಂದ 30,000/- ರೂಪಾಯಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ
ಹಾಗೂ ಬಾಲಕೃಷ್ಣ ನಾಯಕ್ ರ ಪುತ್ರಿ, ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ ಶುಭ ನಾಯಕ್ ಉಪಸ್ಥಿತರಿದ್ದರು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

