ಪ್ರಸಿದ್ಧ ಕಲಾವಿದರ ತಾಳಮದ್ದಲೆ ಮತ್ತು ಸನ್ಮಾನ ಕಾರ್ಯಕ್ರಮ
ಶ್ರೀಮತಿ ಜಯಲಕ್ಷ್ಮಿ ಮತ್ತು ಶ್ರೀ ಚಂದ್ರಶೇಖರ ಉರಾಳರ ಪ್ರಾಯೋಜಕತ್ವದಲ್ಲಿ 28-01-2024ರಂದು ಮಧ್ಯಾಹ್ನ 3ಕ್ಕೆ ಕೋಟ ಹೈಸ್ಕೂಲ್ ಹಿಂಭಾಗ ಅಂಬಲಕೆರೆ ರಸ್ತೆ “ಶ್ರೀ ಪದ್ಮಾಲಯ”ದ ಪ್ರಾಂಗಣದಲ್ಲಿ “ಕರ್ಣಾರ್ಜುನ” ತಾಳಮದ್ದಲೆ ಮತ್ತು ಪ್ರಸಿದ್ಧ ಚಂಡೆವಾದಕರಾದ ಮಂಧಾರ್ತಿ ರಾಮಕೃಷ್ಣರವರಿಗೆ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರಿನ ಯಕ್ಷದೇಗುಲ ಸಂಯೋಜನೆಯಲ್ಲಿ ಭಾಗವತರಾಗಿ ರಾಘವೇಂದ್ರ ಮಯ್ಯ, ಲಂಬೋದರ ಹೆಗಡೆ, ಗಣೇಶ ನಾವಡ, ಚಂಡೆ-ಮದ್ದಲೆಯಲ್ಲಿ ರಾಘವೇಂದ್ರ ಹೆಗಡೆ, ಮಂದಾರ್ತಿ ರಾಮಕೃಷ್ಣ, ಶಿವಾನಂದ ಕೋಟ, ಸುದೀಪ ಉರಾಳ
ಮುಮ್ಮೇಳದ ಅರ್ಥಧಾರಿಯಾಗಿ ವಿದ್ವಾನ್ ಉಮಾಕಾಂತ್ ಭಟ್, ಉಜಿರೆ ಅಶೋಕ ಭಟ್, ಸುಜಯೀಂದ್ರ ಹಂದೆ ಮತ್ತು ವೈಕುಂಠ ಹೇರ್ಳೆಯವರು ಭಾಗವಹಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ಸುದರ್ಶನ ಉರಾಳ
ಮೊ: 9448547237
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ