ಜುಲೈ 6ರಿಂದ ಕಟೀಲು ಸರಸ್ವತಿ ಸದನದಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು ನಡೆಯಲಿವೆ.
ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ ಎಂಬ ಪ್ರಸಂಗಗಳನ್ನು ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ಪ್ರಸಿದ್ಧ ಕಲಾವಿದರು ಆಡಿ ತೋರಿಸಲಿದ್ದಾರೆ.
ವಿವರಗಳಿಗೆ ಕೆಳಗಿನ ಚಿತ್ರ ಚಿತ್ರವನ್ನು ನೋಡಿ.

- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
