ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ‘ಕವಚದಾನ -ಕರ್ಣ ವಿವಾಹ’ ತಾಳಮದ್ದಳೆ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್, ನಿತೀಶ್ ಕುಮಾರ್ ವೈ ,ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ,ಪ್ರಚೇತ್ ಆಳ್ವ
ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ಮಂತ್ರಿ) ಹರೀಶ್ ಆಚಾರ್ಯ ಬಾರ್ಯ(ಸೋಮಶೇಖರ ) ಸಂಜೀವ ಪಾರೆಂಕಿ(ದೇವೇಂದ್ರ) ಪುಷ್ಪಾ ತಿಲಕ (ಸೋಮಪ್ರಭೆ ) ಭಾಗವಹಿಸಿದ್ದರು.
ಶ್ರೀಮತಿ ಸ್ವಾತಿ ಡಿ . ರಂಜೀತ್ ಆಚಾರ್ಯ ಮೂಡಬಿದಿರೆ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ