ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ರವಿಶಂಕರ್ ವಳಕ್ಕುಂಜ ಅವರ ಆರನೆಯ ಕೃತಿ ‘ಯಕ್ಷಗಾನ ವಾಚಿಕ ಸಮಾರಾಧನೆ ಭಾಗ – 2’ ಆಗಸ್ಟ್ 23ಕ್ಕೆ ಎಡನೀರು ಮಠದಲ್ಲಿ ಬಿಡುಗಡೆಗೊಳ್ಳಲಿದೆ.

ಶ್ರೀ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳ ಚತುರ್ಥ ಚಾತುರ್ಮಾಸ್ಯದ ಅಂಗವಾಗಿ ಹಮ್ಮಿಕೊಂಡ ವಿವಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದಿನಾಂಕ. 23.08.2024ನೇ ಶುಕ್ರವಾರ ಅಪರಾಹ್ನ 3 ಗಂಟೆಗೆ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಅನಂತರ ಖ್ಯಾತ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. ವಿವರಗಳಿಗೆ ಚಿತ್ರವನ್ನು ನೋಡಿ.
ರವಿಶಂಕರ್ ವಳಕ್ಕುಂಜ ಅವರ ಮೊದಲ ಐದು ಕೃತಿಗಳು.
1. ಯಕ್ಷಗಾನ ವಾಚಿಕ ಸಮಾರಾಧನೆ
- ಯಕ್ಷಗಾನ ಪ್ರಸಂಗ ದೃಶ್ಯಾವಳೀ
- ಯಕ್ಷಪಾತ್ರದೀಪಿಕಾ
- ಯಕ್ಷಗಾನ ಪ್ರಸಂಗ ದೃಶ್ಯಾವಳೀ – ಭಾಗ ೨
- ಯಕ್ಷಗಾನ ಪ್ರಸಂಗಗಳಲ್ಲಿ ನಾರದ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

