ಸೇವಾ ಭಾರತಿ ಜೋಡುಕಲ್ಲು ಇದರ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಅಂಗದ ಸಂಧಾನ – ಶರಸೇತು ಬಂಧನ’ ಎಂಬ ತಾಳಮದ್ದಳೆ ನಡೆಯಲಿದೆ.
ದಿನಾಂಕ 07-09.2024ನೇ ಶನಿವಾರ ಬೆಳಗ್ಗೆ 9.30ರಿಂದ ಈ ತಾಳಮದ್ದಳೆ ಆರಂಭವಾಗಲಿದೆ.
ವಿವರಗಳಿಗೆ ಚಿತ್ರ ನೋಡಿ.
