‘ಯಕ್ಷದೀಪ’ ಆನ್ ಲೈನ್ ಸುದ್ದಿ ಜಾಲತಾಣವು ಯಶಸ್ವಿ ಐದನೇ ವರ್ಷಕ್ಕೆ ಪದಾರ್ಪಣೆಗೊಂಡಿದೆ ಎಂದು ತಿಳಿಸಲು ಸಂತೋಷಪಡುತ್ತೇವೆ. ಈ ಸಂದರ್ಭದಲ್ಲಿ ನಮ್ಮೆಲ್ಲಾ ಓದುಗರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ.
ಕೊರೊನಾ ಸಂದರ್ಭದಲ್ಲಿ ಬಂದ ಆರ್ಥಿಕ ಸಂಕಷ್ಟ ನಮ್ಮನ್ನು ಅನಿವಾರ್ಯವಾಗಿ ಪ್ರಿಂಟಿಂಗ್ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮಕ್ಕೆ ದೂಡಿತು.
ಈ ಸಂದರ್ಭದಲ್ಲಿ ನಮ್ಮೆಲ್ಲಾ ಓದುಗರು ನಮ್ಮನ್ನು ಕೈಹಿಡಿದು ಪ್ರೋತ್ಸಾಹಿಸಿದರು. ಅವರಿಗೆ ಎಲ್ಲರಿಗೂ ಯಾವಾಗಲೂ ಕೃತಜ್ಞತೆಯ ಭಾವವನ್ನು ಹೊಂದಿರುತ್ತೇವೆ.
ಆದರೂ ಕೆಲವು ಮಂದಿ ಆ ಕಷ್ಟದ ಸನ್ನಿವೇಶದಲ್ಲಿ ಬೆನ್ನ ಹಿಂದೆ ಕುಹಕವಾಡಿದರು. ಆ ನೋವು ಹಾಗೆಯೇ ಉಳಿದಿದೆ. ಇನ್ನು ಕೆಲವರು ಈಗ ತಾವೂ ಡಿಜಿಟಲ್ ಮಾಧ್ಯಮಕ್ಕೆ ಮೊರೆಹೋಗಿದ್ದಾರೆ.
ಏನೇ ಇದ್ದರೂ ಓದುಗರ ಬೆಂಬಲ ಹೀಗೆಯೇ ಇರಲಿ ಎಂದು ಆಶಿಸುತ್ತಾ ಮುಂದುವರಿಯಲು ಸಹೃದಯಿ ಓದುಗರ ಪ್ರೋತ್ಸಾಹವನ್ನು ಸದಾ ಆಶಿಸುತ್ತೇವೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ