ಸದಾ ಚಟುವಟಿಕೆಯಿಂದಿರುವ ಬೆಂಗಳೂರಿನ ಯಕ್ಷದೇಗುಲ ತಂಡದವರಿಂದ 12-09-2024ರಂದು ಬೆಂಗಳೂರಿನ ಮಲ್ಲೇಶ್ವರದ ಸೇವಾ ಸದನದಲ್ಲಿ 2ನೇ ಶ್ರೀ ರಾಧಾ ಅಷ್ಟಮಿ ಲಲಿತಾಕಲಾ ಸಾಂಸ್ಕೃತಿಕ ಉತ್ಸವದಲ್ಲಿ ಪ್ರಿಯಾಂಕ ಕೆ. ಮೋಹನ್ ನಿರ್ದೇಶನದಲ್ಲಿ ಯಕ್ಷದೇಗುಲದ ಮಕ್ಕಳ ತಂಡದಿಂದ `ಕಂಸವಧೆ’ ಯಕ್ಷಗಾನ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಗುರು ಪ್ರಿಯಾಂಕ ಕೆ. ಮೋಹನರಿಗೆ “ಗಾಂಧರ್ವಿಕಾ ಪ್ರಶಸ್ತಿ–2024” ನೀಡಿ ಗೌರವಿಸಲಾಯಿತು.



ಹಾಗೆ ಕಂಸವಧೆ ಯಕ್ಷಗಾನ ಪ್ರದರ್ಶನದಲ್ಲಿ ಭಾಗವತರಾಗಿ ಪ್ರಸನ್ನ ಹೆಗಡೆ, ಮದ್ದಲೆಯಲ್ಲಿ ಸಂಪತ್ ಕುಮಾರ್, ಚಂಡೆಯಲ್ಲಿ ಕಾರ್ತಿಕ್ ಧಾರೇಶ್ವರರವರು ಭಾಗವಹಿಸಿದರು.
ಮಕ್ಕಳಾದ ಅನಿಕಾ, ಸರಸ್ವತಿ, ಸುಹಾಸ್ ಹೊಳ್ಳ, ಪ್ರತ್ಯೂಷಾ ಶೆಟ್ಟಿ, ಅನೀಶಾ, ಮಾನ್ಯ, ಶ್ರೀ ಗೌರಿ, ಧನ್ಯ ಮತ್ತು ಶಾಶ್ವತ ಹೊಳ್ಳ ಭಾಗವಹಿಸಿದರು.
ರಂಗದ ಹಿಂದೆ ಸುದರ್ಶನ ಉರಾಳ, ಉದಯ ಬೋವಿ ಶ್ರೀರಾಮ ಹೆಬ್ಬಾರ್ ಸಹಕರಿಸಿದರು.
ಕೋಟ ಸುದರ್ಶನ ಉರಾಳ
ಮೊ: 9448547237
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

