Thursday, September 19, 2024
Homeಸುದ್ದಿತಾಳಮದ್ದಳೆ ಸಪ್ತಾಹ - ಭೀಷ್ಮಪರ್ವ, ಇಂದ್ರತಂತ್ರ- ಪ್ರಹ್ಲಾದಶಾಪ, ಶಲ್ಯಸಾರಥ್ಯ, ವಾಮನ ಚರಿತ್ರೆ, ಕರ್ಣಭೇದನ, ಅಗ್ನಿಪರೀಕ್ಷೆ- ನಿಜಪಟ್ಟಾಭಿಷೇಕ,...

ತಾಳಮದ್ದಳೆ ಸಪ್ತಾಹ – ಭೀಷ್ಮಪರ್ವ, ಇಂದ್ರತಂತ್ರ- ಪ್ರಹ್ಲಾದಶಾಪ, ಶಲ್ಯಸಾರಥ್ಯ, ವಾಮನ ಚರಿತ್ರೆ, ಕರ್ಣಭೇದನ, ಅಗ್ನಿಪರೀಕ್ಷೆ- ನಿಜಪಟ್ಟಾಭಿಷೇಕ, ಗುರುದಕ್ಷಿಣೆ

ದಿನಾಂಕ 23.09.2024ರಿಂದ ದಿನಾಂಕ 30.09.2024ರವರೆಗೆ ಬೆಳ್ತಂಗಡಿಯಲ್ಲಿ ತಾಳಮದ್ದಳೆ ಸಪ್ತಾಹ ನಡೆಯಲಿದೆ.

ತಾಳಮದ್ದಳೆ ಪ್ರತಿದಿನ ಸಂಜೆ 4.45 ಘಂಟೆಗೆ ಆರಂಭವಾಗಲಿದ್ದು ದಿನವೂ ಬೇರೆ ಬೇರೆ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.

ಈ ಏಳು ದಿನಗಳಲ್ಲಿ ಭೀಷ್ಮಪರ್ವ, ಇಂದ್ರತಂತ್ರ- ಪ್ರಹ್ಲಾದಶಾಪ, ಶಲ್ಯಸಾರಥ್ಯ, ವಾಮನ ಚರಿತ್ರೆ, ಕರ್ಣಭೇದನ, ಅಗ್ನಿಪರೀಕ್ಷೆ- ನಿಜಪಟ್ಟಾಭಿಷೇಕ, ಗುರುದಕ್ಷಿಣೆ ಎಂಬ ಪ್ರಸಂಗಗಳ ತಾಳಮದ್ದಳೆ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ವಿವರಗಳಿಗೆ ಕೆಳಗಿನ ಚಿತ್ರವನ್ನು ನೋಡಿ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments