ದಿನಾಂಕ 23.09.2024ರಿಂದ ದಿನಾಂಕ 30.09.2024ರವರೆಗೆ ಬೆಳ್ತಂಗಡಿಯಲ್ಲಿ ತಾಳಮದ್ದಳೆ ಸಪ್ತಾಹ ನಡೆಯಲಿದೆ.
ತಾಳಮದ್ದಳೆ ಪ್ರತಿದಿನ ಸಂಜೆ 4.45 ಘಂಟೆಗೆ ಆರಂಭವಾಗಲಿದ್ದು ದಿನವೂ ಬೇರೆ ಬೇರೆ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
ಈ ಏಳು ದಿನಗಳಲ್ಲಿ ಭೀಷ್ಮಪರ್ವ, ಇಂದ್ರತಂತ್ರ- ಪ್ರಹ್ಲಾದಶಾಪ, ಶಲ್ಯಸಾರಥ್ಯ, ವಾಮನ ಚರಿತ್ರೆ, ಕರ್ಣಭೇದನ, ಅಗ್ನಿಪರೀಕ್ಷೆ- ನಿಜಪಟ್ಟಾಭಿಷೇಕ, ಗುರುದಕ್ಷಿಣೆ ಎಂಬ ಪ್ರಸಂಗಗಳ ತಾಳಮದ್ದಳೆ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ವಿವರಗಳಿಗೆ ಕೆಳಗಿನ ಚಿತ್ರವನ್ನು ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

