ಯಕ್ಷಗಾನ ಶಿಕ್ಷಕರಿಗೆ ಶಿಕ್ಷಣ
ಸಿರಿಬಾಗಿಲು ಪ್ರತಿಷ್ಠಾನದಲ್ಲಿ ತೆಂಕುತಿಟ್ಟು ಯಕ್ಷಗಾನ ಶಾಸ್ತ್ರೀಯ ನಾಟ್ಯ ಗುರುಗಳಾದ ಶ್ರೀ ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಂದ ತೆಂಕುತಿಟ್ಟು ಯಕ್ಷಗಾನದ ನಾಟ್ಯ ಗುರುಗಳಿಗೆ ವಿಶೇಷವಾದ ಎರಡನೆಯ ತರಗತಿ ಪ್ರತಿಷ್ಠಾನದಲ್ಲಿ ನಡೆಸಲಾಯಿತು.
ಅಂದಾಜು 20 ರ ವರೆಗಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಯಕ್ಷಗಾನದ ಚೌಕಿ ಪೂಜೆಯ ನಂತರ ಹಿಮ್ಮೇಳದವರು ಹಾಗೂ ಕೋಡಂಗಿವೇಷದವರು ಹಿಂದಿನ ಕಾಲದಲ್ಲಿ ದೀಪದೊಂದಿಗೆ ರಂಗ ಪ್ರವೇಶಿಸುವ ವಿಧಾನ, ಅದರ ವಿಶೇಷತೆ, ಪೂರ್ವ ರಂಗದ ಕೆಲವು ಭಾಗಗಳು,
ಪೂರ್ವ ರಂಗದಿಂದ ಇಂದು ವಿರಳವಾದ ಗಣಪತಿ ಕೌತುಕ ನಾಟ್ಯ ಕುಣಿತ ,ಇದರ ಕುರಿತು ಅಭ್ಯಾಸ ಹಾಗೂ ಪ್ರಾತ್ಯಕ್ಷಿಕೆ ಶ್ರೀ ಕರ್ಗಲ್ಲು ಗುರುಗಳು ನಡೆಸಿಕೊಟ್ಟರು.
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು
- ತಂದೆ ಮತ್ತು ಆತನ 4 ಹೆಣ್ಣು ಮಕ್ಕಳು ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ
- ಯಕ್ಷಗಾನ ಶಿಕ್ಷಕರಿಗೆ ಶಿಕ್ಷಣ!