ಸರ್ಪಂಗಳ ಯಕ್ಷೋತ್ಸವ ಕಾರ್ಯಕ್ರಮ

ಪ್ರತಿ ವರ್ಷದಂತೆ ಈ ಬಾರಿಯ ಸರ್ಪಂಗಳ ಯಕ್ಷೋತ್ಸವ ಕಾರ್ಯಕ್ರಮವು ಅಕ್ಟೋಬರ್ 27, 2024 ರಂದು ಸಂಜೆ 4.00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್ನಲ್ಲಿ ಜರಗಲಿದೆ.
ಈ ಸಂದರ್ಭದಲ್ಲಿ ಸರ್ಪಂಗಳ ಪ್ರಶಸ್ತಿಯನ್ನು ಕಟೀಲು ಮೇಳದ ಭಾಗವತರಾದ ಶ್ರೀ ಪದ್ಯಾಣ ಗೋವಿಂದ ಭಟ್ ಹಾಗೂ ಸರ್ಪಂಗಳ ಪುರಸ್ಕಾರವನ್ನು ನೇಪಥ್ಯ ಕಲಾವಿದರಾಗಿ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಗೋವಿಂದ ನಾಯ್ಕ್ ಕಾಟುಕುಕ್ಕೆ ಇವರಿಗೆ ಪ್ರದಾನ ಮಾಡಲಾಗುವುದು.
ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಕನಕಾಂಗಿ ಕಲ್ಯಾಣ ಪ್ರಸ್ತುತಗೊಳ್ಳಲಿದೆ ಎಂದು ಸರ್ಪಂಗಳ ಯಕ್ಷೋತ್ಸವದ ಪ್ರವರ್ತಕರಾದ ಡಾ. ಶೈಲಜಾ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ

