ಮಾನಸಿ ಸುಧೀರ್ .. ಹೌದು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೀಕ್ಷಣೆ ಮತ್ತು ಮೆಚ್ಚುಗೆಯನ್ನು ಪಡೆಯುತ್ತಿರುವ ವಿಡಿಯೋಗಳಲ್ಲಿ ಮಾನಸಿ ಸುಧೀರ್ ಅವರ ಹಾಡುಗಳು ಕೂಡಾ ಒಂದು. ಅವರ ಏನೀ ಅದ್ಭುತವೇ ಎಂಬ ಹಾಡು ಭಾರೀ ಮೆಚ್ಚುಗೆಯನ್ನು ಪಡೆಯುವುದರ ಜೊತೆಗೆ ವೀಕ್ಷಕರ ಸಂಖ್ಯೆಯಲ್ಲಿಯೂ ಕೂಡಾ ಜನಪ್ರಿಯತೆಯನ್ನು ಸಾಧಿಸಿತು.
ಈ ಏನೀ ಅದ್ಭುತವೇ ಎಂಬ ಹಾಡನ್ನು ಬರೆದವರು ಪ್ರಸಿದ್ಧ ಕವಿ ಬಿ. ಆರ್ . ಲಕ್ಷ್ಮಣ ರಾವ್. ಸಂಗೀತ ಸಂಯೋಜಿಸಿದವರು ಶ್ರೀ ಗುರುರಾಜ ಮಾರ್ಪಳ್ಳಿ. ಇಲ್ಲಿ ಮಾನಸಿ ಸುಧೀರ್ ಅವರ ಕಂಠದ ಇಂಪಿಗಿಂತಲೂ ಅಭಿನಯವೂ ಮುಖದ ಭಾವನೆಗಳೂ ಹೆಚ್ಚು ಇಷ್ಟವಾಗುತ್ತವೆ. ಆ ಮೂಲಕ ಅವರು ತಾನೊಬ್ಬ ಉತ್ತಮ ನಟಿ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಎಲ್ಲಾ ಹಾಡುಗಳಲ್ಲಿಯೂ ಅವರ ಅಭಿನಯವೇ ಗಮನ ಸೆಳೆಯುತ್ತದೆ.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
ಭರತನಾಟ್ಯ ಪ್ರದರ್ಶನ ಮತ್ತು ಅವರು ತಮ್ಮ ಪತಿ ಸುಧೀರ್ ರಾವ್ ಕೊಡವೂರು ಅವರೊಂದಿಗೆ ನೃತ್ಯನಿಕೇತನ ಎಂಬ ಭರತನಾಟ್ಯ ಶಾಲೆಯನ್ನು ನಡೆಸುವ ನಿಬಿಡ ಕಾರ್ಯಗಳ ನಡುವೆ ಅವರ ಉಪನ್ಯಾಸಕ ವೃತ್ತಿಯೂ ಅವರು ಮೊದಲು ಕಲಿತಿದ್ದ ಸಂಗೀತವನ್ನು ಮರೆಮಾಡಿತು. ಆದರೆ ಕೊರೋನಾ ಲಾಕ್ ಡೌನ್ ಅವರ ಭರತನಾಟ್ಯ ಶಾಲೆಯ ತರಗತಿಗಳಿಗೆ ತಡೆಯುಂಟುಮಾಡಿದ್ದರಿಂದ ಅವರೊಳಗಿದ್ದ ಸಂಗೀತ ಜಾಗೃತಗೊಂಡಿತು.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
ಒಂದೊಂದೇ ಅದ್ಭುತವಾದ ವೀಡಿಯೋಗಳು ಯು ಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ ಆಗತೊಡಗಿದವು. ಲಕ್ಷ ಸಂಖ್ಯೆಯ ವೀಕ್ಷಕರನ್ನೂ ತಲುಪಿತು. ಮಾನಸಿ ಸುಧೀರ್ ಕಿರುತೆರೆ ನಟಿಯೂ ಹೌದು. ಕೆಲವು ಪೌರಾಣಿಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರ ಒಂದು ಹಾಡು ಅವರದೇ ಚಾನೆಲ್ ನಲ್ಲಿ ನೋಡಿ.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ


MAANASI SUDHIR….ADBHUTHA PRATHIBE.