Friday, September 20, 2024
Homeಯಕ್ಷಗಾನಕೆ. ಗೋವಿಂದ ಭಟ್ ಅವರೊಂದಿಗೆ  ಮಾತುಕತೆ - ಮಾತಿನ ಮಂಟಪದಲ್ಲಿ

ಕೆ. ಗೋವಿಂದ ಭಟ್ ಅವರೊಂದಿಗೆ  ಮಾತುಕತೆ – ಮಾತಿನ ಮಂಟಪದಲ್ಲಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ  ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ  58ನೇ  ಕಾರ್ಯಕ್ರಮದಲ್ಲಿ ಇಂದು ಅಂದರೆ  ಅಕ್ಟೋಬರ್ 25ರಂದು ಆದಿತ್ಯವಾರ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಸೂರಿಕುಮೇರಿ ಗೋವಿಂದ ಭಟ್  ಅವರೊಂದಿಗೆ ಮಾತುಕತೆ ನಡೆಯಲಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.

2020ನೇ ಅಕ್ಟೋಬರ್ ೨೫ ಆದಿತ್ಯವಾರ ಸಂಜೆ ಘಂಟೆ 6.30ರಿಂದ  7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ.  ಮಾತಿನ ಮಂಟಪ  ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments