(ಸಾಂದರ್ಭಿಕ ಚಿತ್ರ) ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ಲ ಇಲ್ಲಿ ದಿನಾಂಕ- 01-11-2020 ನೇ ಆದಿತ್ಯವಾರ ಅಪರಾಹ್ನ ಗಂಟೆ 2-00 ಕ್ಕೆ ಸರಿಯಾಗಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಸೇವಾರೂಪದ ತಾಳಮದ್ದಳೆ ನಡೆಯಲಿದೆ.
ಪ್ರಸಂಗ : ಧರ್ಮಾಂಗದ ದಿಗ್ವಿಜಯ – ಮೋಹಿನಿ ಏಕಾದಶಿ (ಕವಿ : ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ) ಹಿಮ್ಮೇಳದಲ್ಲಿ ಭಾಗವತರು: ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಸತೀಶ್ ಭಟ್ ಪಳ್ಳಿ. ಚೆಂಡೆ, ಮದ್ದಳೆ: ಮುರಾರಿ ಕಡಂಬಳಿತ್ತಾಯ, ಪುಂಡಿಕಾಯಿ ರಾಜೇಂದ್ರ ಪ್ರಸಾದ್. ಮುಮ್ಮೇಳ: ರಾಧಾಕೃಷ್ಣ ಕಲ್ಚಾರ್, ರಾಮ ಭಟ್ ಕೋಟೆ, ವಿಷ್ಣು ಶರ್ಮ ಪಣಕಜೆ, ಹರೀಶ್ ಭಟ್ ಬಳಂತಿಮೊಗರು , ರವಿರಾಜ್ ಭಟ್ ಪನೆಯಾಲ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

ಭಕ್ತಾಭಿಮಾನಿಗಳಿಗೆ ಹಾಗೂ ಕಲಾಭಿಮಾನಿಗಳಿಗೆ ಆದರದ ಸ್ವಾಗತ ಬಯಸುವ, ಬಲಿಪ ಪ್ರಸಾದ್ ಭಟ್, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ಪುಂಡಿಕಾಯಿ ರಾಜೇಂದ್ರ ಪ್ರಸಾದ್ ಭಟ್.
