Friday, September 20, 2024
Homeಯಕ್ಷಗಾನಎಂ.ಕೆ. ರಮೇಶ ಆಚಾರ್ಯ ಮತ್ತು ಬಂಗಾರ್ ಆಚಾರಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ - 2020

ಎಂ.ಕೆ. ರಮೇಶ ಆಚಾರ್ಯ ಮತ್ತು ಬಂಗಾರ್ ಆಚಾರಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ – 2020

2020ನೇ  ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಒಟ್ಟು 65 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಇಬ್ಬರು ಯಕ್ಷಗಾನ ಕಲಾವಿದರಿಗೆ ಸ್ಥಾನ ದೊರಕಿದೆ.

ಜಾಹೀರಾತು

ಖ್ಯಾತ ಸ್ತ್ರೀ ವೇಷಧಾರಿಗಳಾದ  ಎಂ.ಕೆ. ರಮೇಶ ಆಚಾರ್ಯ ಮತ್ತು ಮೂಡಲಪಾಯ ಯಕ್ಷಗಾನದ ಭಾಗವತರಾದ ಬಂಗಾರ್ ಆಚಾರಿ ಅವರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದರು.

ಪ್ರಶಸ್ತಿ ಪ್ರಧಾನ ಸಮಾರಂಭ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ನಡೆಯಲಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments