ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಅಭಿನಂದನಾ ಪುರಸ್ಕಾರಕ್ಕೆ ಕಾಸರಗೋಡು ಜಿಲ್ಲೆಯಿಂದ ಇಬ್ಬರು ಆಯ್ಕೆಯಾಗಿದ್ದಾರೆ.
ಯಕ್ಷಗಾನದ ಉದಯೋನ್ಮುಖ ಪ್ರತಿಭೆ ಸ್ವಸ್ತಿಕ್ ಶರ್ಮ ಪಳ್ಳತ್ತಡ್ಕ ಮತ್ತು ಯಕ್ಷಗಾನ, ಭರತನಾಟ್ಯ, ಸಾಹಿತ್ಯಗಳ ಬಹುಮುಖ ಪ್ರತಿಭೆ ಸೃಷ್ಟಿ ರೈ ಕಾಟುಕುಕ್ಕೆ. ಇಬ್ಬರೂ ಗಡಿನಾಡು ಕಾಸರಗೋಡಿನ ಉದಯೋನ್ಮುಖ ಪ್ರತಿಭೆಗಳೇ.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ
ಅಭಿನಂದನೆಗಳು ಸ್ವಸ್ತಿಕ್ ಶರ್ಮ ಮತ್ತು ಸೃಷ್ಟಿ ರೈ ಕಾಟುಕುಕ್ಕೆ ಈರ್ವರಿಗೂ.